ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಪ್ರತಿಬಂಧಕಾಜ್ಞೆ ನಿಯಮ ಮೀರಿ ಪ್ರತಿಭಟನೆ - ಶ್ರೀರಾಮ ಸೇನೆಯ ಕಾರ್ಯಕರ್ತರ ವಶ

ಗದಗ: ಪಿಎಸ್ಐ ಅಮಾನತಿಗೆ ಒತ್ತಾಯಿಸಿ ಲಕ್ಷ್ಮೇಶ್ವರ ಬಂದ್ ಕರೆ ನೀಡಿಲಾಗಿದೆ. ಈ ವೇಳೆ ಪ್ರತಿಬಂಧಕಾಜ್ಞೆ ನಿಯಮ ಮೀರಿ ಪ್ರತಿಭಟನೆ ಮಾಡಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶ್ರೀರಾಮ ಸೇನೆ ಸಂಘಟನೆ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜು ಖಾನಪ್ಪನವರ ಸೇರಿ ಹಲವು ಮುಖಂಡರನ್ನು ಕಾರ್ಯಕರ್ತರನ್ನು ವಶಕ್ಕೆ ಪಡೆದರು. 7 ಮಹಿಳೆಯರು ಸೇರಿದಂತೆ 33 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Edited By : Suman K
Kshetra Samachara

Kshetra Samachara

19/10/2024 05:10 pm

Cinque Terre

18.3 K

Cinque Terre

0

ಸಂಬಂಧಿತ ಸುದ್ದಿ