ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದ ಶಾಲೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಬಳಿಕ ಯುವಕರು ಸೇರಿ ಹಗ್ಗದಿಂದ ಕಟ್ಟಿ ಮೊಸಳೆಯನ್ನು ಸೆರೆ ಹಿಡಿದು, ಆಲಮಟ್ಟಿ ಡ್ಯಾಂನ ಹಿನ್ನೀರಿನಲ್ಲಿ ಮೊಸಳೆಯನ್ನು ಬಿಟ್ಟಿದ್ದಾರೆ. ಮೊಸಳೆ ಸೆರೆಯಾದ ಬಳಿಕ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ
Kshetra Samachara
19/10/2024 06:07 pm