ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನಲ್ಲಿ ಇದ್ದಕ್ಕಿದ್ದ ಹಾಗೆ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಏಕಾಏಕಿ ಧಾರಾಕಾರ ಮಳೆಯಾಗಿದೆ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದ ಬಿಸಿಲಿದಿದ್ದರಿಂದ ಮಳೆ ದೂರವಾಯಿತು ಎಂದು ಭಾವಿಸಿದ್ದ ಜನರಿಗೆ ಸಂಜೆ ವರುಣಾಘಾತವಾಗಿದೆ ಮಳೆಗಾಲದಂತೆ ಒಂದೇ ಸಮನೆ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರು ಪಾದಚಾರಿಗಳು ಹೈರಾಣಾಗಿ ಹೋದ್ರು. ತಾಲೂಕಿನ ಗ್ರಾಮೀಣ ಪ್ರದೇಶ ಸೇರಿದಂತೆ ಮೂಡಿಗೆರೆ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ.

Edited By : PublicNext Desk
Kshetra Samachara

Kshetra Samachara

19/10/2024 06:09 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ