ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರವಾರ: ಹಲ್ಲೆ ಮಾಡಿದ ಅಬಕಾರಿ ಅಧಿಕಾರಿಯನ್ನು ಇಟ್ಟುಕೊಳ್ಳುವುದಿಲ್ಲ - ಸಚಿವ ಮಂಕಾಳ ವೈದ್ಯ

ಕಾರವಾರ: ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಚಾಲಕನಿಗೆ ಹಲ್ಲೆ ಮಾಡಿದ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ನಗರದಲ್ಲಿ ಶನಿವಾರ ವರದಿಗಾರರೊಂದಿಗೆ ಮಾತನಾಡಿ, ಚಾಲಕನ ಮೇಲೆ ಹಲ್ಲೆ ಮಾಡಿದ ಅಧಿಕಾರಿಯನ್ನು ಅಮಾನತು ಮಾಡಬೇಕು. ಸಾರ್ವಜನಿಕರಿಗೆ ತೊಂದರೆ ಮಾಡುವ ಅಧಿಕಾರಿಗಳನ್ನು ಆ ಸ್ಥಳದಲ್ಲಿ ಇಡುವುದಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

Edited By : Nagaraj Tulugeri
Kshetra Samachara

Kshetra Samachara

19/10/2024 07:29 pm

Cinque Terre

4.26 K

Cinque Terre

0

ಸಂಬಂಧಿತ ಸುದ್ದಿ