ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಸಿಡಿಲು ಬಡಿದು ಯುವಕ ಸಾವು

ಹಾಸನ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ ತಾಲ್ಲೂಕಿನ ದುದ್ದ ಹೋಬಳಿಯ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ.

22 ವರ್ಷದ ದಿನೇಶ್ ಮೃತಪಟ್ಟ ಯುವಕ. ಶನಿವಾರ ಮಧ್ಯಾಹ್ನ ಹಾಸನ ತಾಲೂಕಿನಾದ್ಯಂತ ಸುರಿದ ಭಾರಿ ಮಳೆಯಿಂದ ಮನೆಗೆ ಹೋಗಲು ಮರದ ಕೆಳಗೆ ದಿನೇಶ್ ನಿಂತಿದ್ದಾಗ ಸಿಡಿಲು ಬಡಿದಿದೆ. ಇದರಿಂದಾಗಿ ಯುವಕ ಮೃತಪಟ್ಟಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Edited By : Vijay Kumar
PublicNext

PublicNext

20/10/2024 08:33 am

Cinque Terre

16.09 K

Cinque Terre

1