ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನರಗುಂದ: ಮಹದಾಯಿ ಹೋರಾಟ - ರೈತರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ

ನರಗುಂದ: ನರಗುಂದ ಪಟ್ಟಣದಲ್ಲಿ ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರಿದ್ದು, ಎರಡನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆಯಿಂದ ಉಪವಾಸ ಇದ್ದ ರೈತರ ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ತೊಂದರೆ ಉಂಟಾಗಿದ್ದು, ಸದ್ಯ ಪಟ್ಟಣದ ರೈತರಿಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಆರೋಗ್ಯ ತಪಾಸಣೆ ಮಾಡಿದ್ದಾರೆ.

ಊಟ ಮಾಡದ ರೈತರಿಗೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಓಆರ್‌ಎಸ್ ಹಾಗೂ ಮಾತ್ರೆಗಳನ್ನು ನೀಡಿ ಎಲ್ಲಾ ರೈತರ ಬಿ.ಪಿ ಮತ್ತು ಸುಗರ್ ಪರಿಶೀಲಿಸಿದ್ದಾರೆ. ಬಿ.ಪಿ ಯಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರು ಹಾಗಿದೆ ಎಂದು ತಿಳಿದು ಬಂದಿದೆ.

Edited By : Ashok M
PublicNext

PublicNext

20/10/2024 03:13 pm

Cinque Terre

30.79 K

Cinque Terre

0

ಸಂಬಂಧಿತ ಸುದ್ದಿ