ಶ್ರೀನಿವಾಸಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಶ್ರೀನಿವಾಸಪುರ ತಾಲೂಕಿನ ಕಡಪ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಜೋಡಿ ಕೊತ್ತಪಲ್ಲಿ ಗ್ರಾಮದ ಬಳಿ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿ ಹೊಡೆದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರ ಸಹಾಯದಿಂದ ಹಾಗೂ ಜೆಸಿಬಿ ಮುಖಾಂತರ ಲಾರಿಯನ್ನು ಹೊರ ತೆಗೆಯಲಾಗಿದೆ.
Kshetra Samachara
20/10/2024 07:51 pm