ಸಿದ್ದಾಪುರ : ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಬಂದ ಫಲಾನುಭವಿಗಳು ನಿರಾಶೆಯಲ್ಲಿ ವಾಪಾಸ್ ಆಗಿದ್ದಾರೆ. ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರ ಸಿಗದಂತಾಗಿದೆ..
ಕೂಡಲೇ ಸರ್ವರ್ ಸಮಸ್ಯೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಫಲಾನುಭವಿಗಳು ಒತ್ತಾಯಿಸಿದ್ದಾರೆ.
Kshetra Samachara
21/10/2024 04:22 pm