ಚಿಕ್ಕಮಗಳೂರು: ಮಲೆನಾಡಿಗರ ಬದುಕು ಕಸಿಯುತ್ತಿರುವ ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯದ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಪರಿಸರ ಉಳಿಸುವಲ್ಲಿ ರೈತ ಸಂಘದ ನಿಲುವನ್ನು ಒಳಗೊಂಡಿದೆ, ರೈತರನ್ನು ಮತ್ತು ಕಾಡಂಚಿನ ವಾಸಿಗಳನ್ನು ಒಳಗೊಂಡಂತೆ ಪಶ್ಚಿಮ ಘಟ್ಟವನ್ನು ಉಳಿಸಬೇಕು, ಕಡೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ನಡೆದಿರುವ ಭೂ ಅಕ್ರಮ ಮಂಜುರಾತಿ ಕುರಿತು ಈಗಾಗಲೇ ಸರ್ಕಾರ ತನಿಖೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತಾಯಿಸಿದ್ದಾರೆ.
PublicNext
21/10/2024 06:06 pm