ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ಬಿಜೆಪಿಯವರು ಇಡಿ ಅಧಿಕಾರಿಗಳನ್ನು ಬಳಸಿಕೊಂಡು ಸಿಎಂ ಹೆಸರಿಗೆ ಕಳಂಕ ತರ್ತಿದ್ದಾರೆ- ಸವದಿ

ಅಥಣಿ: ಅಧಿಕಾರಿಗಳನ್ನು ಬಳಸಿಕೊಂಡು ವಿರೋಧ ಪಕ್ಷ ಹಾಗೂ ಕೇಂದ್ರ ಸರಕಾರ ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡುತ್ತಿದೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಆರೋಪಿಸಿದರು.

ಅವರು ತಾಲೂಕಿನ ಅರಟಾಳ ಕ್ರಾಸ್ ನಲ್ಲಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಎಮ್.ಎಸ್. ಪೈಪ್ ಜೋಡಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಇಡಿ ಅಧಿಕಾರಿಗಳನ್ನು ಬಳಸಿಕೊಂಡು ಸಿಎಂ ವಿರುದ್ಧ ಬಿಜೆಪಿ ಹುನ್ನಾರ ಮಾಡುತ್ತಿದೆ ಎಂದರು.

Edited By : Ashok M
PublicNext

PublicNext

21/10/2024 06:12 pm

Cinque Terre

19.17 K

Cinque Terre

2

ಸಂಬಂಧಿತ ಸುದ್ದಿ