ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಯಲಹಂಕ ಅಟ್ಟೂರಿನ ಕಾಶಿ ವಿಶ್ವನಾಥ ದೇವಸ್ಥಾನ ಜಲಾವೃತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನು ಅಕ್ಟೋಬರ್ 23ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಆರ್ಭಟಕ್ಕೆ ರಸ್ತೆ, ಮನೆ, ಶಾಲೆ, ದೇವಸ್ಥಾನಗಳು ಸಂಪೂರ್ಣ ಜಲಾವೃತವಾಗಿವೆ.

ಇನ್ನು ಯಲಹಂಕ ಅಟ್ಟೂರಿನ ಕಾಶಿ ವಿಶ್ವನಾಥ ದೇವಸ್ಥಾನ ನೀರಿನಲ್ಲಿ ಮುಳುಗಿದ್ದು, ಇಲ್ಲಿದೆ ನೋಡಿ ಆ ದೃಶ್ಯ

Edited By : Ashok M
PublicNext

PublicNext

22/10/2024 08:17 am

Cinque Terre

16.43 K

Cinque Terre

0

ಸಂಬಂಧಿತ ಸುದ್ದಿ