ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನು ಅಕ್ಟೋಬರ್ 23ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆ ಆರ್ಭಟಕ್ಕೆ ರಸ್ತೆ, ಮನೆ, ಶಾಲೆ, ದೇವಸ್ಥಾನಗಳು ಸಂಪೂರ್ಣ ಜಲಾವೃತವಾಗಿವೆ.
ಇನ್ನು ಯಲಹಂಕ ಅಟ್ಟೂರಿನ ಕಾಶಿ ವಿಶ್ವನಾಥ ದೇವಸ್ಥಾನ ನೀರಿನಲ್ಲಿ ಮುಳುಗಿದ್ದು, ಇಲ್ಲಿದೆ ನೋಡಿ ಆ ದೃಶ್ಯ
PublicNext
22/10/2024 08:17 am