ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರಕಾರ ಮಳೆ ನಡುವೆ ಕಾರ್, ಬೈಕ್ ನಡುವೆ ಅಪಘಾತ

ಚಿಕ್ಕಮಗಳೂರು: ಧಾರಕಾರ ಮಳೆಯ ನಡುವೆ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು- ಶೃಂಗೇರಿ ರಾಜ್ಯ ಹೆದ್ದಾರಿಯ ತೋರಣಮಾವು ಗ್ರಾಮದ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಲ್ದೂರು  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Edited By : PublicNext Desk
Kshetra Samachara

Kshetra Samachara

22/10/2024 01:54 pm

Cinque Terre

900

Cinque Terre

0

ಸಂಬಂಧಿತ ಸುದ್ದಿ