ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಅಶ್ವಮೇಧ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ವೊಂದು ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕಡೂರು ಪಟ್ಟಣದಲ್ಲಿ ನಡೆದಿದೆ.

ಬಸ್ ಡಿವೈಡರ್ ಮೇಲೆ ಹತ್ತುತಿದ್ದಂತೆ ಎಚ್ಚೆತ್ತ ಚಾಲಕ ತಕ್ಷಣ ಬಸ್‌ಅನ್ನು ತಕ್ಷಣ ನಿಯಂತ್ರಣಕ್ಕೆ ತಂದಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿ ಇದ್ದವರಿಗೆ ಯಾವುದೇ ಹಾನಿ ಸಂಭವಿಸಿಲ್ಲ.

Edited By : Vinayak Patil
PublicNext

PublicNext

22/10/2024 02:39 pm

Cinque Terre

11.97 K

Cinque Terre

0

ಸಂಬಂಧಿತ ಸುದ್ದಿ