ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಧಾರಕಾರ ಮಳೆಗೆ ಕುಸಿದು ಬಿದ್ದ ಮನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಹಬ್ಬದ ಹೆಚ್ಚಾಗುತ್ತಿರುವ ಪರಿಣಾಮ ಅವಾಂತರಗಳು ಸೃಷ್ಟಿಯಾಗುತ್ತಿವೆ. ತರೀಕೆರೆ ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಮಂಜುಳಾ ಎಂಬುವರ ವಾಸದ ಮನೆ ಕುಸಿದು ಬಿದ್ದಿದೆ. ಬಿರುಗಾಳಿ ಗುಡುಗು ಸಹಿತ ಮಳೆಯೊಂದಿಗೆ ಅಬ್ಬರಿಸುತ್ತಿರುವ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಮನೆ ಕಳೆದುಕೊಂಡ ಮಂಜುಳಾ ಅವರಿಗೆ ತಕ್ಷಣ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

22/10/2024 03:58 pm

Cinque Terre

280

Cinque Terre

0

ಸಂಬಂಧಿತ ಸುದ್ದಿ