ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಮನಿಸಿ ಅ.23 ರಂದು ಈ ಪ್ರದೇಶಗಳಲ್ಲಿ ಕರೆಂಟ್ ಕಟ್

ಬೆಂಗಳೂರು : 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ಮಾಕಳಿ, ಮಂತ್ರಿ ಬಡಾವಣೆ, ನರಸೀಪುರ ಬಿಡಿಎ ಪ್ಲಾಟ್ಸ್, ಅಡಕಮಾರನಹಳ್ಳಿ, ದೊಂಬರಹಳ್ಳಿ, ರಾಜೇಶ್ವರಿ ನಗರ, ದಾಸನಪುರ, ದೇವಣ್ಣಪಾಳ್ಯ, ಹಾರೋಕ್ಯಾತನಹಳ್ಳಿ, ಗೌಡಹಳ್ಳಿ, ಹೆಗ್ಗಡದೇವನಪುರ, ಹುಸ್ಕೂರು ಮುಖ್ಯರಸ್ತೆ, ಗೆಜ್ಜದಹಳ್ಳಿ, ನ್ಯಾನೋ ಸೆಂಟರ್, ಟಾಟಾಹೌಸಿಂಗ್, ರಾಯಲ್ ಟೌನ್‌ಶಿಪ್, ಕೋಡಿಪಳ್ಯ ವಡೇರಹಳ್ಳಿ, ಎ.ಪಿ.ಎಂಸಿ, ಹೊನ್ನಸಂದ್ರ, ಮತ್ತಹಳ್ಳಿ, ನರಸೀಪುರ, ಗೋವಿಂದಪುರ, ಆಲೂರು, ಆಲೂರು ಪಾಳ್ಯ, ಮುನಿಯನಪಾಳ್ಯ, ನಗರೂರು, ಕೈಗಾರಿಕಾ ಪ್ರದೇಶಗಳು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Edited By : Nirmala Aralikatti
Kshetra Samachara

Kshetra Samachara

22/10/2024 04:33 pm

Cinque Terre

1.43 K

Cinque Terre

0

ಸಂಬಂಧಿತ ಸುದ್ದಿ