ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕಮ್ಮನಹಳ್ಳಿ ಬಾಬು ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸುತ್ತಿವೆ. ಕಮ್ಮನಹಳ್ಳಿ ಬಳಿಯ ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ನಡೆದಿದೆ.

ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

Edited By : Vinayak Patil
PublicNext

PublicNext

22/10/2024 06:08 pm

Cinque Terre

15.39 K

Cinque Terre

1

ಸಂಬಂಧಿತ ಸುದ್ದಿ