ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ.
ಕಟ್ಟದ ಅವಷೇಶಗಳಡಿ 16 ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗಿದೆ. ಸದ್ಯ ಓರ್ವ ಸಾವನ್ನಪ್ಪಿದ್ದು ಉಳಿದ ಐವರ ಸುಳಿವು ಸಿಕ್ಕಿಲ್ಲ. ರಕ್ಷಣಾ ಕಾರ್ಯಚರಣೆ ಚುರುಕುಗೊಂಡಿದೆ.
PublicNext
22/10/2024 07:56 pm