ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವರುಣಾರ್ಭಟಕೆ ಮೈಸೂರು ರಸ್ತೆ ಜಲಾವೃತ : ಮಳೆಯಲ್ಲೇ ನಿಂತು ಕರ್ತವ್ಯ ನಿರ್ವಹಿಸಿದ ಸಂಚಾರಿ ಪೊಲೀಸ್ರ

ಬೆಂಗಳೂರು : ರಣ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ.‌ ಬಿಬಿಎಂಪಿ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಗೋ ಮೋರಿಗಳಲ್ಲಿ ನೀರು ಹರಿಯದೆ ರಸ್ತೆಯಲ್ಲೆ ನೀರು ಹರಿಯುತ್ತಿದೆ. ಮೈಸೂರು ರಸ್ತೆಯ ರಾಜರಾಜೇಶ್ವರಿ ಹೆಬ್ಬಾಗಿಲ ಬಳಿ ಮಳೆ ನೀರು ರಸ್ತೆಗೆ ನುಗ್ಗಿ ಅವಾಂತರ ಸೃಷ್ಟಿಸಿದೆ.

ಮಂಡಿಯುದ್ದ ನಿಂತ ನೀರಲ್ಲೆ ವಾಹನ ಸವಾರರು ವಾಹನ ಚಲಾಯಿಸಲು ಸರ್ಕಸ್ ನಡೆಸಿದ್ದಾರೆ. ಇನ್ನು ಮೇಲೆ ಮಳೆ ಕೆಳಗೆ ನೀರು ಹರಿತಿದ್ರು ಸಂಚಾರಿ ಪೊಲೀಸ್ರು ಮಾತ್ರ ಕರ್ತವ್ಯ ನಿರತರಾಗಿ ವಾಹನ ಸವಾರರಿಗೆ ಎಚ್ಚರಿಕೆ ನೀಡುತ್ತೆ ಸಂಚಾರ ನಿರ್ವಹಣೆ ಮಾಡಿದ್ದಾರೆ.

Edited By : Vinayak Patil
PublicNext

PublicNext

22/10/2024 09:47 pm

Cinque Terre

6.84 K

Cinque Terre

0

ಸಂಬಂಧಿತ ಸುದ್ದಿ