ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ : ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಟ್ವಿಸ್ಟ್ - ವೈಶಾಲಿ ಕುಲಕರ್ಣಿ ಹೆಸರು ಮುನ್ನೆಲೆಗೆ..?

ಹಾವೇರಿ : ಶಿಗ್ಗಾಂವ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಆಯ್ಕೆ ಅಳಿದು ತೂಗುತ್ತಿದೆ. ಈ ಮಧ್ಯೆ ಶಿಗ್ಗಾಂವ್ ಕಾಂಗ್ರೆಸ್ ಟಿಕೆಟ್ ಮುಂಚೂಣಿಯಲ್ಲಿ ಶಾಸಕ ವಿನಯ ಕುಲಕರ್ಣಿ ಪುತ್ರಿ ಹೆಸರು ಮುನ್ನೆಲೆಗೆ ಬಂದಿದೆ ಎನ್ನಲಾಗುತ್ತಿದೆ.

ವೈಶಾಲಿ ಕುಲಕರ್ಣಿ ಹೆಸರು ಮುನ್ನಲೆಗೆ ಬರುತ್ತಿದ್ದಂತೆ ಸ್ಥಳೀಯರು ಟಿಕೆಟ್ ಆಕಾಂಕ್ಷಿಗಳು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬಳಿ ಭೇಟಿಗೆ ಧಾವಿಸಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಸ್ಥಳೀಯರಿಗೆ ಟಿಕೆಟ್ ಕೊಡಲು ಒತ್ತಾಯ ಮಾಡಲು ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷ ಸಂಜೀವ ಕುಮಾರ ನೀರಲಗಿ, ಯಾಸೀರ ಖಾನ್ ಪಠಾಣ್ ಸೇರಿದಂತೆ ಹಲವು ಆಕಾಂಕ್ಷಿಗಳು ಭಾಗಿಯಾಗಿದ್ದರು.

Edited By : Abhishek Kamoji
PublicNext

PublicNext

22/10/2024 10:23 pm

Cinque Terre

5.87 K

Cinque Terre

0

ಸಂಬಂಧಿತ ಸುದ್ದಿ