ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: 'ನಾರಾಯಣಮೂರ್ತಿ, ಸುಬ್ರಹ್ಮಣ್ಯಂ ಇವರಿಬ್ಬರು ಮಾನವ ವಿರೋಧಿಗಳು'

ರಾಮನಗರ: ಇನ್ಫೋಸಿಸ್ ನಾರಾಯಣಮೂರ್ತಿ ಮತ್ತು ಎಲ್ & ಟಿ ಮುಖ್ಯಸ್ಥ ಸುಬ್ರಹ್ಮಣ್ಯ ಮಾನವ ವಿರೋಧಿಗಳು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾರಾಯಣಮೂರ್ತಿ ವಾರಕ್ಕೆ 70 ಗಂಟೆ ಕೆಲಸ ಮಾಡಿ ಎಂದು ಹೇಳಿದರೆ, ಎಲ್ & ಟಿ ಮುಖ್ಯಸ್ಥ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡಿ ಎಂದು ಹೇಳುತ್ತಾರೆ. ಆದರೆ ವಾರದಲ್ಲಿ ಒಬ್ಬ ಮನುಷ್ಯ 48 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂಬ ನಿಯಮವಿದೆ ಎಂದು ತಿಳಿಸಿದರು

Edited By : Vinayak Patil
PublicNext

PublicNext

13/01/2025 02:32 pm

Cinque Terre

20.46 K

Cinque Terre

0