ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಕಾಸ್ ಸ್ಪರ್ಧೆಯಲ್ಲಿ ನೂರರ ಮೊತ್ತದ ಲೆಕ್ಕಾಚಾರವನ್ನು ಕೇವಲ ಐದು ನಿಮಿಷದಲ್ಲಿ ಪರಿಹರಿಸಿದ ಉಂಡೆದಾಸರಹಳ್ಳಿಯ ಸೆಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳಾದ ಎಂ.ಸಿ.ಸಮೃದ್ದ ಪ್ರಥಮ ಸ್ಥಾನ ಹಾಗೂ ಎಂ.ಸಿ.ನಿಶಾಂತ್ ಚಾಂಪಿಯನ್ಸ್ ಆಫ್ ಚಾಂಪಿಯನ್‌ನ್ನಾಗಿ ಹೊರಹೊಮ್ಮಿದ್ದಾರೆ.

Edited By : PublicNext Desk
Kshetra Samachara

Kshetra Samachara

15/01/2025 07:10 pm

Cinque Terre

7.68 K

Cinque Terre

0

ಸಂಬಂಧಿತ ಸುದ್ದಿ