ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾಫಿ ತುಂಬಿದ್ದ ಲಾರಿ

ಚಿಕ್ಕಮಗಳೂರು: ಕಾಫಿ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಗುಣಿಗದ್ದೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದರಿಂದ ಲಾರಿ ಪಲ್ಟಿ ಹೊಡೆದಿದ್ದು ಕಾಫಿ ಮೂಟೆಗಳು ರಸ್ತೆ ಪಕ್ಕದ ಕಂದಕಕ್ಕೆ ಬಿದ್ದಿವೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಯದಿಂದ ಪಾರಾಗಿದ್ದು ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : PublicNext Desk
Kshetra Samachara

Kshetra Samachara

05/02/2025 04:58 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ