ಬೆಂಗಳೂರು: ಬೆಂಗಳೂರು ರೇಸ್ ರಸ್ತೆಯ ಹಳೇ ಕಾಂಗ್ರೆಸ್ ಕಚೇರಿ ಜಾಗದಲ್ಲಿ ನೂತನ ಕಟ್ಟಡ ಕಟ್ಟುತ್ತಿರುವ ಜಾಗವನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು. ಈ ವೇಳೆ ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ಜತೆಗಿದ್ದರು.
Kshetra Samachara
05/02/2025 08:10 pm