ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿನ್ನಿಗೋಳಿ : ಎಳತ್ತೂರು ಕಲ್ಕರೆ ಕಾಂಕ್ರೀಟ್ ರಸ್ತೆ ಕಳಪೆ ಕಾಮಗಾರಿ - ಸಂಚಾರ ದುಸ್ತರ

ಮುಲ್ಕಿ: ಕಿನ್ನಿಗೋಳಿ ಪಟ್ಟಣಪಂಚಾಯತ್ ವ್ಯಾಪ್ತಿಯು ಎಳತ್ತೂರು ಶಕ್ತಿದರ್ಶನದ ಸಮೀಪದಿಂದ ಕಲ್ಕರೆ ಹೋಗುವ ಕಾಂಕ್ರೀಟ್ ರಸ್ತೆಯಲ್ಲಿ ಕಾಂಕ್ರೀಟ್ ಕಿತ್ತುಹೋಗಿದ್ದು ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿದೆ.

ಸುಮಾರು 5 ವರ್ಷದ ಹಿಂದೆ ಕಾಂಕ್ರೀಟ್ ಮಾಡಿದ ರಸ್ತೆ ಕಳಪೆ ಕಾಮಗಾರಿಯಿಂದಾಗಿ ಸಮಸ್ಯೆ ಉಂಟಾಗಿದೆ. ಈ ರಸ್ತೆಯಲ್ಲಿ ಕೆಲವು ಕಡೆಗಳಲ್ಲಿ ಬಿರುಕು ಬಿಟ್ಟಿರುವುದು ಕಂಡು ಬಂದಿದ್ದು ಕಾಂಕ್ರೀಟ್ ಹಾಕುವ ಸಂದರ್ಭದಲ್ಲಿ ಸರಿಯಾಗಿ ನೀರು ಕ್ಯುರಿಂಗ್ ಇಲ್ಲದೆ ಬಿರುಕು ಬಿಟ್ಟಿದ್ದು ಸರ್ಕಾರದ ಹಣ ಪೋಲು ಆಗದಂತೆ ಎಚ್ಚರ ವಹಿಸಿಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/05/2024 08:01 pm

Cinque Terre

1.57 K

Cinque Terre

0

ಸಂಬಂಧಿತ ಸುದ್ದಿ