ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯ ಖಾತೆಯಿಂದ ಲಕ್ಷಾಂತರ ರೂ. ಎಗರಿಸಿದ ಸೈಬರ್ ಕಳ್ಳರು!

ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣವನ್ನು ಆರೋಪಿಗಳು ಎಗರಿಸಿದ ಘಟನೆ ನಡೆದಿದೆ.

ನಿವೃತ್ತ ಬ್ಯಾಂಕ್ ಅಧಿಕಾರಿ ಅಂಬಲಪಾಡಿಯ ರಾಮಚಂದ್ರ ಜೆ. ಅವರ ವಾಟ್ಸ್ ಆ್ಯಪ್‌ಗೆ ಅನಾಮಧೇಯ ನಂಬರ್‌ನಿಂದ ಲಿಂಕ್ ವೊಂದು ಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಅವರ ಗಮನಕ್ಕೆ ಬಾರದೆ ಅವರ ಬ್ಯಾಂಕ್ ಖಾತೆಯಿಂದ ಹಂತಹಂತವಾಗಿ ಒಟ್ಟು 1,08,646 ರೂ.ಗಳನ್ನು ಆರೋಪಿಯು ತನ್ನ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

06/05/2024 08:17 am

Cinque Terre

9.24 K

Cinque Terre

0

ಸಂಬಂಧಿತ ಸುದ್ದಿ